ಚಿತ್ರಚಾಪ....

Thursday, February 7, 2008


ಈ ಭಾನುವಾರ ಅಂದರೆ Feb 10ರಂದು ಸರಿಯಾಗಿ ಬೆಳಿಗ್ಗೆ ಹತ್ತೂವರೆಗೆ Indian Institute of World Culture ನ ಅಂಗಳದಲ್ಲಿ ನಿಮ್ಮನ್ನು ಎದುರುಗೊಳ್ಳುವ ಅಭಿಲಾಷೆ ನನ್ನದು.. ಏನು ವಿಶೇಷ ಎಂದು ಕೇಳಿದಿರಾ??

ನಮ್ಮ ಉತ್ಸಾಹಿ ಯುವಕರ ತಂಡ "ಚಿತ್ರಚಾಪ" ಎಂದು ಶೀರ್ಷಿಕೆಯನ್ನೊತ್ತ ಪುಸ್ತಕದ ಅನಾವರಣದ ಸಮಾರಂಭವನ್ನು ಇಟ್ಟುಕೊಂಡಿದ್ದೇವೆ. ಇದರ ಕರ್ತೃಗಳು ನಮ್ಮವರೇ ಆದ ಅರುಣ್, ಶ್ರೀನಿವಾಸ, ಸುಶೃತ, ಶ್ರೀನಿಧಿ ಮತ್ತು ಅನ್ನಪೂರ್ಣ . ಅತಿಥಿಗಳಾಗಿ Professor ಜಿ.ವೆಂಕಟಸುಬ್ಬಯ್ಯ ಹಾಗು ಶ್ರೀ ಹೆಚ್ ಕೆ ಶ್ರೀನಿವಾಸ ಮೂರ್ತಿಗಳು ಆಗಮಿಸಲಿದ್ದಾರೆ.

ಕನ್ನಡ ಸಾಹಿತ್ಯ ಲೋಕಕ್ಕೆ ಪಾದರ್ಪಣೆ ಮಾಡುತ್ತಿರುವ ಹೊಸ ಪ್ರತಿಭೆಗಳ ಹೊಸ ಪ್ರಯತ್ನಗಳನ್ನು ಪ್ರೋತ್ಸಾಹಿಸುವ ಜವಾಬ್ದಾರಿ ಓದುಗರಾದ ನಮ್ಮೆಲ್ಲರದು. ಬರುವಿರಿ ತಾನೆ? ನಿಮಗಾಗಿ ಒಂದು ಪ್ರತಿಯನ್ನು ತೆಗೆದಿರಿಸಿರುತ್ತೇನೆ.. Feb 10 ರಂದು ಸಿಗುವ..

0 comments: